ಯಕ್ಷಮಿತ್ರರು ಕೈಕಂಬ, ಬಿ.ಸಿ. ರೋಡ್ ಇವರ ವತಿಯಿಂದ ದಿನಾಂಕ 29. 01. 2021ರಂದು ನಡೆದ ಶ್ರೀ ಕೋದಂಡರಾಮ ಕೃಪಾಶ್ರಿತ ಯಕ್ಷಗಾನ ಮಂಡಳಿಯ ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಖ್ಯಾತ ಯಕ್ಷಗಾನ ಕಲಾವಿದ, ಪ್ರಸ್ತುತ ಹಲವಾರು ವರ್ಷಗಳಿಂದ ಹನುಮಗಿರಿ ಮೇಳದಲ್ಲಿ ಕಲಾ ಸೇವೆ ಸಲ್ಲಿಸುತ್ತಿರುವ ಶ್ರೀ ಪೆರ್ಲ ಜಗನ್ನಾಥ ಶೆಟ್ಟಿ ಅವರನ್ನು ಯಕ್ಷಮಿತ್ರರು ಕೈಕಂಬ, ಬಿ.ಸಿ. ರೋಡ್ ಇವರು ಸನ್ಮಾನಿಸಿದರು.
ಸನ್ಮಾನಕ್ಕೆ ಉತ್ತರಿಸುತ್ತಾ ಯಕ್ಷಗಾನದ ಆಗುಹೋಗುಗಳ ಬಗ್ಗೆ ಹಾಗೂ ತನ್ನ ಹಿಂದಿನ ಕಲಾ ಜೀವನದ ಬಗ್ಗೆ ಪೆರ್ಲ ಜಗನ್ನಾಥ ಶೆಟ್ಟಿಯವರು ಪ್ರಾಮಾಣಿಕವಾಗಿ ತನ್ನ ಮನದಾಳವನ್ನು ಪ್ರೇಕ್ಷಕರೆದುರು ತೆರೆದಿಟ್ಟರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ