ನಿನ್ನೆ 30.01.2021ರಂದು ಮಂಗಳೂರಿನ ಕದ್ರಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ, ‘ರಂಗಸ್ಥಳ ಮಂಗಳೂರು’ ಆಯೋಜಿಸಿದ ಪೆರ್ಡೂರು ಮೇಳದ ಕಂಸ-ಕಂಸ-ಕಂಸ ಯಕ್ಷಗಾನಕ್ಕೆ ಪ್ರೇಕ್ಷಕರು ಕಿಕ್ಕಿರಿದ ಸಂಖ್ಯೆಯಲ್ಲಿ ಆಗಮಿಸಿದ್ದರು (ಫೋಟೋ ನೋಡಿ).


ಈ ಸಂದರ್ಭ ಖ್ಯಾತ ಸ್ತ್ರೀ ವೇಷಧಾರಿ ಶ್ರೀ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ, ಭಾಗವತ ಶ್ರೀ ಜನ್ಸಾಲೆ ರಾಘವೇಂದ್ರ ಆಚಾರ್ಯ ಮತ್ತು ಹಾಸ್ಯಗಾರ ಶ್ರೀ ರವೀಂದ್ರ ದೇವಾಡಿಗರನ್ನು ‘ರಂಗಸ್ಥಳ ಮಂಗಳೂರು’ ವತಿಯಿಂದ ಸನ್ಮಾನಿಸಲಾಯಿತು
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
