ನಿನ್ನೆ 30.01.2021ರಂದು ಮಂಗಳೂರಿನ ಕದ್ರಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ, ‘ರಂಗಸ್ಥಳ ಮಂಗಳೂರು’ ಆಯೋಜಿಸಿದ ಪೆರ್ಡೂರು ಮೇಳದ ಕಂಸ-ಕಂಸ-ಕಂಸ ಯಕ್ಷಗಾನಕ್ಕೆ ಪ್ರೇಕ್ಷಕರು ಕಿಕ್ಕಿರಿದ ಸಂಖ್ಯೆಯಲ್ಲಿ ಆಗಮಿಸಿದ್ದರು (ಫೋಟೋ ನೋಡಿ).


ಈ ಸಂದರ್ಭ ಖ್ಯಾತ ಸ್ತ್ರೀ ವೇಷಧಾರಿ ಶ್ರೀ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ, ಭಾಗವತ ಶ್ರೀ ಜನ್ಸಾಲೆ ರಾಘವೇಂದ್ರ ಆಚಾರ್ಯ ಮತ್ತು ಹಾಸ್ಯಗಾರ ಶ್ರೀ ರವೀಂದ್ರ ದೇವಾಡಿಗರನ್ನು ‘ರಂಗಸ್ಥಳ ಮಂಗಳೂರು’ ವತಿಯಿಂದ ಸನ್ಮಾನಿಸಲಾಯಿತು
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
