ಸಾಂದರ್ಭಿಕ ಚಿತ್ರ
ಪುತ್ತೂರಿನ ಪಾಂಗ್ಲಾಯದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 25ನೆಯ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಇಂದು ನಡೆಯುತ್ತಿದೆ.
ಈ ವರ್ಧಂತ್ಯುತ್ಸವದ ಪ್ರಯುಕ್ತ ಇಂದು 15.02.2021ನೇ ಸೋಮವಾರ ಸಂಜೆ 6 ಘಂಟೆಯಿಂದ ದೀಪಾರಾಧನೆ, ರಂಗಪೂಜೆ ಮತ್ತು ಅಮ್ಮನವರ ದರ್ಶನ ಸೇವೆ ನಡೆಯಲಿದೆ.
ಇಂದು ರಾತ್ರಿ 7 ಘಂಟೆಗೆ ಭಂಡಾರ ತೆಗೆಯುವ ಕಾರ್ಯಕ್ರಮ ಜರಗಲಿರುವುದು. ರಾತ್ರಿ 10 ಘಂಟೆಗೆ ವರ್ಷಾವಧಿ ನಡೆಯುವ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

