ಸಾಂದರ್ಭಿಕ ಚಿತ್ರ
ಪುತ್ತೂರಿನ ಪಾಂಗ್ಲಾಯದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 25ನೆಯ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಇಂದು ನಡೆಯುತ್ತಿದೆ.
ಈ ವರ್ಧಂತ್ಯುತ್ಸವದ ಪ್ರಯುಕ್ತ ಇಂದು 15.02.2021ನೇ ಸೋಮವಾರ ಸಂಜೆ 6 ಘಂಟೆಯಿಂದ ದೀಪಾರಾಧನೆ, ರಂಗಪೂಜೆ ಮತ್ತು ಅಮ್ಮನವರ ದರ್ಶನ ಸೇವೆ ನಡೆಯಲಿದೆ.
ಇಂದು ರಾತ್ರಿ 7 ಘಂಟೆಗೆ ಭಂಡಾರ ತೆಗೆಯುವ ಕಾರ್ಯಕ್ರಮ ಜರಗಲಿರುವುದು. ರಾತ್ರಿ 10 ಘಂಟೆಗೆ ವರ್ಷಾವಧಿ ನಡೆಯುವ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಕೋಲ ನಡೆಯಲಿದೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

