ಸಾಂದರ್ಭಿಕ ಚಿತ್ರ
ಪುತ್ತೂರು ಸಮೀಪದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಇಂದು (15.01.2021) ದೈವಗಳ ಕೋಲ ಜರಗಲಿರುವುದು.
ಸಂಧ್ಯಾ ಕಾಲಕ್ಕೆ ದೈವಗಳ ಭಂಡಾರ ತೆಗೆಯುವ ವಿಧಿವಿಧಾನಗಳನ್ನು ಪೂರೈಸಿದ ನಂತರ ದೈವಗಳ ಕೋಲಕ್ಕೆ ಚಾಲನೆ ಸಿಗಲಿದೆ.
ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ. ಭಜನಾ ಕಾರ್ಯಕ್ರಮದ ನಂತರ ‘ಏಳು ಸತ್ಯೊಲು’ ಎಂಬ ತುಳು ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ.
ರಾತ್ರಿ ದರ್ಶನ ಬಲಿ, ಬಟ್ಟಲು ಕಾಣಿಕೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ. ಆ ಬಳಿಕ ಉಳ್ಳಾಕುಲು, ಹುಲಿಭೂತ, ಕೊಡಮಣಿತ್ತಾಯ, ಪಂಜುರ್ಲಿ ದೈವಗಳ ನೇಮ ನಡೆಯಲಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

