ಪುತ್ತೂರಿಗೆ ಸಮೀಪದ ಕಬಕ ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ರಥೋತ್ಸವ ಕಾರ್ಯಕ್ರಮ ನಿನ್ನೆ 17.01.2020 ರಂದು ಆರಂಭವಾಗಿದೆ.
ಈ ಕಾರ್ಯಕ್ರಮ 17.01.2020ರಿಂದ 20.01.2021ರ ತನಕ ನಡೆಯಲಿದೆ. ಪ್ರತಿದಿನವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.
ನಾಳೆ 19.01.2021ರಂದು ರಥೋತ್ಸವ ಮತ್ತು ಸುಡುಮದ್ದು ಸೇವೆ ನಡೆಯಲಿದೆ.
ಕೊನೆಯ ದಿನ ಅಂದರೆ 20.01.2021ರಂದು ದೂಮಾವತಿ ಗುಳಿಗ ದೈವಗಳ ತಂಬಿಲ ಸೇವೆ, ಭಂಡಾರ ತೆಗೆಯುವುದು ಮತ್ತು ದೈವಗಳ ನೇಮ ನಡೆಯಲಿದೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

