ಶ್ರದ್ಧಾಂಜಲಿ ಗೀತೆ ದಿ| ಪುತ್ತೂರು ಶ್ರೀಧರ ಭಂಡಾರಿಯವರ ದಿವ್ಯಾತ್ಮಕ್ಕೆ
ಪುಂಡು ವೇಷದಿ ಪ್ರಮುಖ | ಪಂಡಿತನೆ ಕೋಲ್ಮಿಂಚು | ಗಂಡುಗಲಿ ಘನರಂಗ ರಾಜನಾಗಿ || ಚೆಂಡಿನಂತೆಸೆದ ಸಿರಿ | ಮಂಡಲದ ಸಿಡಿಲ ಮರಿ | ಕೊಂಡಿ ಕಳಚಿತು ಯಕ್ಷ ಭಂಡಾರದಿಂದ || ೧ ||
ಹರಿಯ ಪದದೊಳಗೈಕ್ಯ | ನಿರತ ಪೆಸರಾದಿತ್ಯ | ವರ ಕಿರಣದಂತೆ ಸು | ಸ್ಥಿರವು ಜನಮನದಿ || ಪರಮ ಮಂಗಲಮೂರ್ತಿ | ಕರುಣಮಯ ಸತ್ಕೀರ್ತಿ | ಕರುಣಿಸಲಿ ಸದ್ಗತಿಯ ಮುನಿಪುರದ ಕೃಷ್ಣ || ೨ ||
ಓಂ ಶಾಂತಿ

ವಿಶ್ವವಿನೋದ ಬನಾರಿ, ‘ಬನಸಿರಿ’
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

