ಇಂದು ಮತ್ತು ನಾಳೆ (ಫೆಬ್ರವರಿ 21 ಮತ್ತು 22) ಶ್ರೀ ಕ್ಷೇತ್ರ ಒಡಿಯೂರಿನಲ್ಲಿ ತುಳುನಾಡ ಜಾತ್ರೆ ಶ್ರೀ ಒಡಿಯೂರು ರಥೋತ್ಸವ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.
ಈ ಸಂದರ್ಭದಲ್ಲಿ ಇಪ್ಪತ್ತೊಂದನೇ ತುಳು ಸಾಹಿತ್ಯ ಸಮ್ಮೇಳನವೂ ಜರಗಲಿದೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.
ಫೆಬ್ರವರಿ 21ರಂದು ಬೆಳಿಗ್ಗೆ 9.30ಕ್ಕೆ ತುಳು ಸಾಹಿತ್ಯ ಸಮ್ಮೇಳನದ ಮೆರವಣಿಗೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ ಪಾವಂಜೆ ಮೇಳದವರಿಂದ ‘ಶ್ರೀ ಒಡಿಯೂರು ಕ್ಷೇತ್ರ ಮಹಾತ್ಮೆ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಫೆಬ್ರವರಿ 22ರಂದು ಬೆಳಿಗ್ಗೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 6 ಘಂಟೆಯಿಂದ ಶ್ರೀ ದತ್ತಾಂಜನೇಯ ದೇವರ ವೈಭವದ ರಥಯಾತ್ರೆ ನಡೆಯಲಿದೆ.
ಸಂಜೆ 6 ಘಂಟೆಯಿಂದ ಕನ್ಯಾನ ಸದ್ಗುರು ನಿತ್ಯಾನಂದ ಮಂದಿರದ ಬಳಿ ಪಾವಂಜೆ ಮೇಳದವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ನಡೆಯಲಿದೆ. ಕಾರ್ಯಕ್ರಮದ ವಿವರ ಕೆಳಗೆ ಕೊಡಲಾಗಿದೆ



- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

