ಈಗಾಗಲೇ ಕೆಲವು ರಾಜ್ಯಗಳಲ್ಲಿ ಕೊರೋನಾ ವೈರಸ್ ಭಾದಿತರ ಸಂಖ್ಯೆ ಗಣನೀಯವಾಗಿ ಇಳಿಯುತ್ತಿದೆ. ಕರ್ನಾಟಕ ರಾಜ್ಯದಲ್ಲಿಯೂ ಸೋಂಕಿತರ ಪ್ರಮಾಣ ಇಳಿಕೆಯಲ್ಲಿದೆ.
ಆದರೆ ದೇಶದ ಕೆಲವು ರಾಜ್ಯಗಳಲ್ಲಿ ದ್ವಿತೀಯ ಹಂತದ ಕೊರೋನಾ ಅಲೆ ಹರಡುತ್ತಲಿದ್ದು ಕೇಂದ್ರ ಸರಕಾರ ಆ ರಾಜ್ಯಗಳಿಗೆ ತೀವ್ರ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಕಟ್ಟಿನಿಟ್ಟಿನ ಸೂಚನೆಯನ್ನು ನೀಡಿದೆ.
ಜಮ್ಮು ಕಾಶ್ಮೀರವು ಪ್ರವಾಸಿಗರು ಹೆಚ್ಚಾಗಿ ಬರುವ ತಾಣವಾಗಿದ್ದು ಅಲ್ಲಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಕೇಂದ್ರ ಸರಕಾರ ಎಚ್ಚರಿಸಿದೆ.
ಆರ್ಟಿಪಿಆರ್ ಪರೀಕ್ಷೆಗಳನ್ನು ಹೆಚ್ಚಿಸುವಂತೆಯೂ ಕೇಂದ್ರವು ರಾಜ್ಯ ಸರಕಾರಗಳಿಗೆ ಸುತ್ತೋಲೆ ಹೊರಡಿಸಿದೆ.
ಮಹಾರಾಷ್ಟ್ರ, ಪಂಜಾಬ್, ಕೇರಳ, ಛತ್ತೀಸ್ ಗಢ ಮತ್ತು ಮಧ್ಯಪ್ರದೇಶ ರಾಜ್ಯಗಳನ್ನು ಗುರುತಿಸಿದ ಕೇಂದ್ರವು ಈ ರಾಜ್ಯಗಳಿಗೆ ಎಚ್ಚರ ವಹಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಚ್ಚರಿಸಿದೆ.
ಈ ರಾಜ್ಯಗಳ ನೆರೆ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಒಡಿಸ್ಸಾ,ಗುಜರಾತ್ ರಾಜ್ಯಗಳಲ್ಲೂ ಎಚ್ಚರ ವಹಿಸುವಂತೆ ಕೇಂದ್ರ ಸೂಚಿಸಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

