ನಮ್ಮ ದಿನನಿತ್ಯದ ಜೀವನದಲ್ಲಿ ಮತ್ತು ಕಾರ್ಯಕ್ಷೇತ್ರದಲ್ಲಿ ಎದುರಾಗುವ ಒತ್ತಡಗಳನ್ನು ನಿಭಾಯಿಸಲು ಹಲವಾರು ಮಂದಿ ಹೆಣಗಾಡುವುದನ್ನು ಕಾಣುತ್ತೇವೆ.
ಕೆಲವರಂತೂ ಈ ಒತ್ತಡವನ್ನ ನಿಭಾಯಿಸಲು ಹೆಣಗಾಡುತ್ತಾ ಮಾನಸಿಕ ಖಿನ್ನತೆಗೆ ಒಳಗಾಗುವುದನ್ನೂ ನೋಡುತ್ತೇವೆ. ಈ ಒತ್ತಡ ಅಥವಾ Stress ನ ಲಕ್ಷಣಗಳೇನು?
ದೈನಂದಿನ ಜೀವನದಲ್ಲಿ ಎದುರಾಗುವ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವುದು ಹೇಗೆ? ಈ ಎಲ್ಲ ವಿಚಾರಗಳ ಬಗ್ಗೆ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯ ಮಾನಸಿಕ ರೋಗಗಳ ತಜ್ಞರಾದ ಡಾ. ಸ್ನೇಹಾ ವಿ.ಜಿ ಈ ವೀಡಿಯೋದಲ್ಲಿ ವಿವರಿಸಿದ್ದಾರೆ.
ವೀಡಿಯೋ ನೋಡಿ ಉಪಯುಕ್ತ ಮಾಹಿತಿಗಳನ್ನು ತಿಳಿದುಕೊಳ್ಳಿ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

