ಮೈಸೂರು ತಾ. ಕೆ. ಹೆಮ್ಮನಹಳ್ಳಿ, ಭೋಗಾದಿ ರಸ್ತೆಯಲ್ಲಿ , 10ನೇ ಕಿಮೀಗೆ ಬರುವ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಜಾತ್ರೆ ಪ್ರಯುಕ್ತ ಸೀಗಳ್ಳಿ ಗ್ರಾಮದವರು 11-3-2021 ಗುರುವಾರ ಶ್ರೀ ರಾಮ ಪಟ್ಟಾಭೀಷೇಕ ನಾಟಕ ಪ್ರದರ್ಶಿಸುವರು. ಮೈಸೂರು ಪೇಟೆಯಿಂದ ಭೋಗಾದಿ ರಸ್ತೆಯಲ್ಲಿ ಕೇವಲ 10 ಕಮೀ ದೂರ.
ಇದೇ ವೇದಿಕೆಯಲ್ಲಿ ನಾಟಕ ಆರಂಭವಾಗುವ ಮೊದಲು, ರಾತ್ರಿ 7 ರಿಂದ 9 ರವರೆಗೆ ‘ಕರಿಬಂಟನ ಕಥೆ’ ಎಂಬ ಪ್ರಸಂಗವನ್ನು ಕೆ.ಆರ್.ನಗರದ ಅಂಕನಳ್ಳಿಯ ಕಲಾವಿದರು ಮೂಡಲಪಾಯ ಯಕ್ಷಗಾನ ರೂಪದಲ್ಲಿ ಪ್ರದರ್ಶಿಸುವರು. ಪ್ರವೇಶ ಉಚಿತ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
