ಮೈಸೂರು ತಾ. ಕೆ. ಹೆಮ್ಮನಹಳ್ಳಿ, ಭೋಗಾದಿ ರಸ್ತೆಯಲ್ಲಿ , 10ನೇ ಕಿಮೀಗೆ ಬರುವ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಜಾತ್ರೆ ಪ್ರಯುಕ್ತ ಸೀಗಳ್ಳಿ ಗ್ರಾಮದವರು 11-3-2021 ಗುರುವಾರ ಶ್ರೀ ರಾಮ ಪಟ್ಟಾಭೀಷೇಕ ನಾಟಕ ಪ್ರದರ್ಶಿಸುವರು. ಮೈಸೂರು ಪೇಟೆಯಿಂದ ಭೋಗಾದಿ ರಸ್ತೆಯಲ್ಲಿ ಕೇವಲ 10 ಕಮೀ ದೂರ.
ಇದೇ ವೇದಿಕೆಯಲ್ಲಿ ನಾಟಕ ಆರಂಭವಾಗುವ ಮೊದಲು, ರಾತ್ರಿ 7 ರಿಂದ 9 ರವರೆಗೆ ‘ಕರಿಬಂಟನ ಕಥೆ’ ಎಂಬ ಪ್ರಸಂಗವನ್ನು ಕೆ.ಆರ್.ನಗರದ ಅಂಕನಳ್ಳಿಯ ಕಲಾವಿದರು ಮೂಡಲಪಾಯ ಯಕ್ಷಗಾನ ರೂಪದಲ್ಲಿ ಪ್ರದರ್ಶಿಸುವರು. ಪ್ರವೇಶ ಉಚಿತ.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
