ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಆಯೋಜಿಸುತ್ತಿರುವ ರಾಜ್ಯ ಮಟ್ಟದ ಪುಸ್ತಕ ಮೇಳವು ಪುತ್ತೂರಿನಲ್ಲಿ ನಡೆಯಲಿದೆ.
ಈ ಪುಸ್ತಕ ಮೇಳವು 2021ರ ಮಾರ್ಚ್ 12, 13, 14ನೇ ತಾರೀಖು ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರಗಳಂದು ನಡೆಯಲಿದೆ.
ಇದರೊಂದಿಗೆ ಈ ಮೂರು ದಿನಗಳಲ್ಲಿ ದೇವಸ್ಥಾನದ ಗದ್ದೆಯಲ್ಲಿ ಜೆಸಿಐ (JCI) ಪುತ್ತೂರು ಸಾದರಪಡಿಸುತ್ತಿರುವ ಸಾಂಪ್ರದಾಯಿಕ ಮತ್ತು ಹೊಸ ಶೈಲಿಯ ಆಹಾರ ಮೇಳ ನಡೆಯಲಿದೆ. ಕಾರ್ಯಕ್ರಮದ ವಿವರ ಹಾಗೂ ಮೆನು ಕೆಳಗೆ ಕೊಡಲಾಗಿದೆ.

- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
