ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಆಯೋಜಿಸುತ್ತಿರುವ ರಾಜ್ಯ ಮಟ್ಟದ ಪುಸ್ತಕ ಮೇಳವು ಪುತ್ತೂರಿನಲ್ಲಿ ನಡೆಯಲಿದೆ.
ಈ ಪುಸ್ತಕ ಮೇಳವು 2021ರ ಮಾರ್ಚ್ 12, 13, 14ನೇ ತಾರೀಖು ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರಗಳಂದು ನಡೆಯಲಿದೆ.
ಇದರೊಂದಿಗೆ ಈ ಮೂರು ದಿನಗಳಲ್ಲಿ ದೇವಸ್ಥಾನದ ಗದ್ದೆಯಲ್ಲಿ ಜೆಸಿಐ (JCI) ಪುತ್ತೂರು ಸಾದರಪಡಿಸುತ್ತಿರುವ ಸಾಂಪ್ರದಾಯಿಕ ಮತ್ತು ಹೊಸ ಶೈಲಿಯ ಆಹಾರ ಮೇಳ ನಡೆಯಲಿದೆ. ಕಾರ್ಯಕ್ರಮದ ವಿವರ ಹಾಗೂ ಮೆನು ಕೆಳಗೆ ಕೊಡಲಾಗಿದೆ.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ