ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಆಯೋಜಿಸುತ್ತಿರುವ ರಾಜ್ಯ ಮಟ್ಟದ ಪುಸ್ತಕ ಮೇಳವು ಪುತ್ತೂರಿನಲ್ಲಿ ನಡೆಯಲಿದೆ.
ಈ ಪುಸ್ತಕ ಮೇಳವು 2021ರ ಮಾರ್ಚ್ 12, 13, 14ನೇ ತಾರೀಖು ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರಗಳಂದು ನಡೆಯಲಿದೆ.
ಇದರೊಂದಿಗೆ ಈ ಮೂರು ದಿನಗಳಲ್ಲಿ ದೇವಸ್ಥಾನದ ಗದ್ದೆಯಲ್ಲಿ ಜೆಸಿಐ (JCI) ಪುತ್ತೂರು ಸಾದರಪಡಿಸುತ್ತಿರುವ ಸಾಂಪ್ರದಾಯಿಕ ಮತ್ತು ಹೊಸ ಶೈಲಿಯ ಆಹಾರ ಮೇಳ ನಡೆಯಲಿದೆ. ಕಾರ್ಯಕ್ರಮದ ವಿವರ ಹಾಗೂ ಮೆನು ಕೆಳಗೆ ಕೊಡಲಾಗಿದೆ.

- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
