Saturday, October 5, 2024
Homeಯಕ್ಷಗಾನಬಡಗುತಿಟ್ಟಿನ ಹಿರಿಯ ಬಣ್ಣದ ವೇಷದಾರಿ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯರಿಗೆ ಕಂಡ್ಲೂರಿನಲ್ಲಿ ಸನ್ಮಾನ

ಬಡಗುತಿಟ್ಟಿನ ಹಿರಿಯ ಬಣ್ಣದ ವೇಷದಾರಿ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯರಿಗೆ ಕಂಡ್ಲೂರಿನಲ್ಲಿ ಸನ್ಮಾನ

ಶ್ರೀ ಕನ್ನಿಕಾ ಪರಮೇಶ್ವರಿ ಯಕ್ಷಗಾನ ಕಲಾ ಸಂಘ,  ಕಂಡ್ಲೂರು ಇದರ ವತಿಯಿಂದ,  ಸಂಘದ 46ನೇ ಯಕ್ಷಕಲೋತ್ಸವದ ಅಂಗವಾಗಿ  ಮಾರ್ಚ್ 5, 2021ನೇ ಶುಕ್ರವಾರದಂದು ಪ್ರಸಿದ್ಧ ಯಕ್ಷಗಾನ ಕಲಾವಿದ, ಬಡಗುತಿಟ್ಟಿನ ಹಿರಿಯ ಬಣ್ಣದ ವೇಷದಾರಿ ಶ್ರೀ ಎಳ್ಳಂಪಳ್ಳಿ ಜಗನ್ನಾಥ ಆಚಾರ್ಯರಿಗೆ  ಕಂಡ್ಲೂರಿನಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.   

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments