ಪ್ರಮುಖ ಬೆಳವಣಿಗೆಯೊಂದರಲ್ಲಿ, ಚಿನ್ನದ ಕಳ್ಳಸಾಗಣೆ ಹಗರಣದ ಆರೋಪಿ ಸ್ವಪ್ನಾ ಸುರೇಶ್ ಅವರಿಂದ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಹೇಳಿಕೆ ದಾಖಲಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧವೇ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದು ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೇಂದ್ರದೊಂದಿಗೆ ಕೇರಳ ರಾಜ್ಯ ಸರಕಾರದ ಪ್ರಮುಖ ಮುಖಾಮುಖಿಯಾಗಿದೆ.
ಅಪರಾಧ ವಿಭಾಗವು 120-ಬಿ (ಕ್ರಿಮಿನಲ್ ಪಿತೂರಿ), 167 (ಸಾರ್ವಜನಿಕ ಸೇವೆಯಲ್ಲಿರುವವರಿಗೆ ಘಾಸಿಯುಂಟುಮಾಡುವ ಉದ್ದೇಶದಿಂದ ತಪ್ಪಾದ ದಾಖಲೆಯನ್ನು ರೂಪಿಸುವುದು), 192 (ಸುಳ್ಳು ಸಾಕ್ಷ್ಯಗಳನ್ನು ತಯಾರಿಸುವುದು), 195-ಎ (ಯಾವುದೇ ವ್ಯಕ್ತಿಗೆ ಸುಳ್ಳು ಸಾಕ್ಷ್ಯಗಳನ್ನು ನೀಡುವಂತೆ ಬೆದರಿಕೆ ಹಾಕಿದ್ದಾನೆ) ಅಡಿಯಲ್ಲಿ ಕೇರಳ ಪೋಲಿಸರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
