ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿ (ರಿ.), ಅಂಬಲಪಾಡಿ
ಮಾರ್ಚ್ 28, 2021 ಭಾನುವಾರದಿಂದ ಮಂಡಳಿಯ ನೂತನ ಕಟ್ಟಡದಲ್ಲಿ ಯಕ್ಷಗಾನ ತರಗತಿಗಳು ಆರಂಭಗೊಳ್ಳಲಿವೆ. ಆಸಕ್ತರು ಮಂಡಳಿಯ ಈ ಕೆಳಗಿನ ಸದಸ್ಯರಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು.
ಕೆ.ಅಜಿತ್ಕುಮಾರ್ – 9845309836
ಪ್ರಕಾಶ್ ಹೆಬ್ಬಾರ್ – 9448300929
ಸುನಿಲ್ ಕುಮಾರ್ – 9901150844
ಕಲಾಸಕ್ತರಿಗೆ ಮುಕ್ತ ಅವಕಾಶ.
ಆಸಕ್ತರು ವಿವರಗಳಿಗಾಗಿ ಮೇಲಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬೇಕಾಗಿ ಮಂಡಳಿಯ ಪ್ರಕಟಣೆ ತಿಳಿಸಿದೆ.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು