‘ಸಂಸ್ಕೃತಿ’ ಕಾವು ಇಲ್ಲಿ ಇಂದು ‘ಭಕ್ತ ಅಂಬರೀಷ, ವಿರೋಚನ ಕಾಳಗ, ಭಕ್ತ ಮಾರ್ಕಂಡೇಯ’ ಯಕ್ಷಗಾನ ಬಯಲಾಟ ನಡೆಯಲಿದೆ.
ಪ್ರಭಾ ಸುಬ್ರಾಯ ಬಲ್ಯಾಯ ಮತ್ತು ಮಕ್ಕಳು, ‘ಸಂಸ್ಕೃತಿ’ ಕಾವು, ಪುತ್ತೂರು ಇವರ ಸಂಯೋಜನೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯವರು ರಾತ್ರಿ 9.30ಕ್ಕೆ ಸರಿಯಾಗಿ ‘ಭಕ್ತ ಅಂಬರೀಷ, ವಿರೋಚನ ಕಾಳಗ, ಭಕ್ತ ಮಾರ್ಕಂಡೇಯ’ ಎಂಬ ಪ್ರಸಂಗವನ್ನು ಆಡಿ ತೋರಿಸಲಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
