ಗೆಳೆಯರ ಬಳಗ.ಕಾರ್ಕಡ-ಸಾಲಿಗ್ರಾಮ ಇವರ 33 ನೆಯ ವಾರ್ಷಿಕೋತ್ಸವ ಸಂದರ್ಭ ಮೌನ ಸಾಧಕ ಯಕ್ಷಗಾನ , ನಾಟಕ ಕಲಾವಿದ, ಕವಿ, ಗಾಯಕ, ಸಂಘಟಕ. ಸಂಪಾದಕ, ಹಂದಟ್ಟು ಕೋಟ ಜನಾರ್ದನ ಹಂದೆಯವರನ್ನು ಕಲೆ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಅವರ ಗಣನೀಯ ಸೇವೆಯನ್ನು ಗಮನಿಸಿ ಗೌರವ ಧನ ನೀಡಿ ಸಮ್ಮಾನಿಸಲಾಯಿತು.
ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪ್ರದೀಪ ಕುಮಾರ ಕಲ್ಕೂರ, ನೀಲಾವರ ಸುರೇಂದ್ರ ಅಡಿಗ, ಆನಂದ , ಸುಜಾತ ಹೆಗಡೆ, ಜಗದೀಶ ನಾವಡ, ಮೊದಲಾದ ಅನೇಕ ಗಣ್ಯರು ಸುಂದರ ಸಮಾರಂಭದಲ್ಲಿ ಭಾಗವಹಿಸಿ ಸಾಕ್ಷಿಯಾದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ