ಗೆಳೆಯರ ಬಳಗ.ಕಾರ್ಕಡ-ಸಾಲಿಗ್ರಾಮ ಇವರ 33 ನೆಯ ವಾರ್ಷಿಕೋತ್ಸವ ಸಂದರ್ಭ ಮೌನ ಸಾಧಕ ಯಕ್ಷಗಾನ , ನಾಟಕ ಕಲಾವಿದ, ಕವಿ, ಗಾಯಕ, ಸಂಘಟಕ. ಸಂಪಾದಕ, ಹಂದಟ್ಟು ಕೋಟ ಜನಾರ್ದನ ಹಂದೆಯವರನ್ನು ಕಲೆ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಅವರ ಗಣನೀಯ ಸೇವೆಯನ್ನು ಗಮನಿಸಿ ಗೌರವ ಧನ ನೀಡಿ ಸಮ್ಮಾನಿಸಲಾಯಿತು.
ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪ್ರದೀಪ ಕುಮಾರ ಕಲ್ಕೂರ, ನೀಲಾವರ ಸುರೇಂದ್ರ ಅಡಿಗ, ಆನಂದ , ಸುಜಾತ ಹೆಗಡೆ, ಜಗದೀಶ ನಾವಡ, ಮೊದಲಾದ ಅನೇಕ ಗಣ್ಯರು ಸುಂದರ ಸಮಾರಂಭದಲ್ಲಿ ಭಾಗವಹಿಸಿ ಸಾಕ್ಷಿಯಾದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
