ಇಂದು (07.04.2021) ಕನ್ಯಾನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರು ‘ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ಪ್ರದರ್ಶಿಸಲಿದ್ದಾರೆ. ಯಕ್ಷಗಾನ ಪ್ರದರ್ಶನವು ರಾತ್ರಿ 9.30 ಘಂಟೆಗೆ ಸರಿಯಾಗಿ ಕನ್ಯಾನದ ಬನಾರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಆರಂಭವಾಗಲಿದೆ ಎಂದು ಸೇವಾಕರ್ತರು ತಿಳಿಸಿದ್ದಾರೆ.
