ವರ್ತಮಾನದ ಬೆಳಕಿನಲ್ಲಿ ಯಕ್ಷಗಾನದ ಮರುಚಿಂತನೆ – ಸಹಚಿಂತನೆ ಮತ್ತು ಸಂವಾದದ ಜೊತೆಗೆ ‘ಮ್ಯಾಕ್ ಬೆತ್’ ಯಕ್ಷರೂಪಕ ಕಾರ್ಯಕ್ರಮವು ಏಪ್ರಿಲ್ 10 ಶನಿವಾರದಂದು ಸಂತ ಅಲೋಸಿಯಸ್ ಕಾಲೇಜಿನ ಸಾನಿಧ್ಯ ಸಭಾಂಗಣದಲ್ಲಿ ನಡೆಯಲಿದೆ. ‘ಯಕ್ಷಗಾನ: ವರ್ತಮಾನದ ಬೆಳಕಿನಲ್ಲಿ ಮರುಚಿಂತನೆ’ ಎಂಬ ವಿಷಯದ ಬಗ್ಗೆ ವಿವಿಧ ವಿದ್ವಾಂಸರಿಂದ ವಿಚಾರಗೋಷ್ಠಿಗಳು ನಡೆದ ನಂತರ ಸಂಜೆ 6 ಘಂಟೆಗೆ ಸೂರಿಕುಮೇರಿ ಗೋವಿಂದ ಭಟ್ ವಿರಚಿತ ‘ಮ್ಯಾಕ್ ಬೆತ್’ ಎಂಬ ಯಕ್ಷರೂಪಕ ನಡೆಯಲಿದೆ. ಕಾರ್ಯಕ್ರಮದ ವಿವರ ಕೆಳಗೆ ಲಗತ್ತಿಸಲಾಗಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ