ಯಕ್ಷಗಾನದ ದಂತಕತೆ ಕುರಿಯ ವಿಠಲ ಶಾಸ್ತ್ರಿಗಳ ಜೊತೆಗೆ ಬೆಂಗಳೂರು ಆಕಾಶವಾಣಿಯು ನಡೆಸಿದ ಸಂದರ್ಶನದ ಧ್ವನಿಮುದ್ರಣದ ಬಹಳ ಅಪರೂಪದ ಯು ಟ್ಯೂಬ್ ವೀಡಿಯೋ ಇಲ್ಲಿದೆ. ಈಗಿನ ಕಾಲದ ಬಹಳಷ್ಟು ಯಕ್ಷಗಾನ ಪ್ರೇಕ್ಷಕರಿಗೆ ಇವರ ಹೆಸರು ಹೇಳಿ ಗೊತ್ತೇ ವಿನಃ ಅವರ ಧ್ವನಿ ಪರಿಚಯ ಇರಲಾರದು. ಆದುದರಿಂದ ಈ ವೀಡಿಯೋ ಬಹಳಷ್ಟು ಮಹತ್ವವನ್ನು ಪಡೆಯುತ್ತದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
