18 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದಲೇ ಲಸಿಕೆ ದೊರೆಯುವುದು ಕಷ್ಟಸಾಧ್ಯ. ಆದುದರಿಂದ ನಾಳೆಯಿಂದಲೇ ಆ ವಯೋಮಾನದವರು ಆಸ್ಪತ್ರೆಗೆ ಬರುವ ಅಗತ್ಯವಿಲ್ಲ ಎಂದು ಅರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಅಗತ್ಯವಿರುವಷ್ಟು ಲಸಿಕೆಯ ಲಭ್ಯತೆ ನಮ್ಮಲ್ಲಿ ಇಲ್ಲದಿರುವುದರಿಂದ 18 ರಿಂದ 44ರ ವಯೋಮಾನದವರು ಮುಂದಿನ ಮಾಹಿತಿ ಬರುವ ತನಕ ಕಾಯಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
