ಭರತನಾಟ್ಯ, ಆಕಾಶವಾಣಿ ಕಲಾವಿದೆ ಮಂಜುಳಾ ಸುಬ್ರಹ್ಮಣ್ಯ ಒಂದು ವಿಶಿಷ್ಟ ವಿನೂತನ ಪ್ರಯೋಗ ಮಾಡಿದ್ದಾರೆ. ಸುಮಧುರ ವಿರಹ ಪ್ರೇಮ ಗೀತೆಯೊಂದಕ್ಕೆ ತನ್ನ ಹಸ್ತ ಹಾಗೂ ಬೆರಳುಗಳ ಚಲನೆಯಿಂದಲೇ ಭಾವ (ನೃತ್ಯ) ಪ್ರಕಟಣೆ ಮಾಡಿದ್ದಾರೆ. ಬಹಳ ಸುಂದರವಾಗಿ ಹೃದಯವನ್ನು ತಟ್ಟುವ ಪ್ರಯತ್ನ. ಇದನ್ನು ಶಬ್ದಗಳಲ್ಲಿ ವಿವರಿಸುವುದು ಕಷ್ಟ. ನೀವೇ ಈ ವೀಡಿಯೊ ನೋಡಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
