ಯಾಕೋ ಈಗ ವೀಡಿಯೋ ತುಂಬಾ ಇಷ್ಟ ಆಯಿತು. ಸ್ವಲ್ಪ ಎಡೆ ಸಿಕ್ಕಿದರೂ ಸಾಕು. ತಮ್ಮ ವಾಹನವನ್ನು ನುಗ್ಗಿಸಿ ಟ್ರಾಫಿಕ್ ಜಾಮ್ ಉಂಟುಮಾಡುವವರಿಗೆ ಈ ದೃಶ್ಯ ಒಂದು ಪಾಠದಂತಿದೆ. ಇಲ್ಲಿ ರೈಲ್ವೆ ಕ್ರಾಸಿಂಗ್ ನಲ್ಲಿ ಅರ್ಧದಷ್ಟು ಭಾಗಕ್ಕೆ ಮಾತ್ರ ಗೇಟ್ ಹಾಕಿದ್ದರೂ ಶಿಸ್ತಿನ ಸಿಪಾಯಿಗಳಂತಿರುವ ನೆದರ್ಲ್ಯಾಂಡ್ ದೇಶದ ವಾಹನ ಚಾಲಕರು ಮೆಚ್ಚುಗೆಯಾಗುತ್ತಾರೆ. ಈ ರೀತಿಯ ಶಿಸ್ತಿನ ಮನೋಭಾವವನ್ನು ಬೆಳೆಸಿಕೊಂಡರೆ ಸಂಭಾವ್ಯ ಅಫಘಾತಗಳನ್ನೂ ತಪ್ಪಿಸಬಹುದು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
