Saturday, July 6, 2024
Homeಯಕ್ಷಗಾನಯಕ್ಷಗಾನ ಕಲಾವಿದರಿಗೆ ಸಹಾಯಧನ ವಿತರಣೆ

ಯಕ್ಷಗಾನ ಕಲಾವಿದರಿಗೆ ಸಹಾಯಧನ ವಿತರಣೆ

ಕೊರೊನಾ ಕಾರಣದಿಂದ 2020-21ನೇ ಸಾಲಿನ ತಿರುಗಾಟದಲ್ಲಿ ಭಾಗಶಃ ಸಂಭಾವನೆ ಪಡೆದ 20 ಮೇಳಗಳ 410 ಕಲಾವಿದರಿಗೆ ಮತ್ತು ಯಕ್ಷಶಿಕ್ಷಣದ ಗುರುಗಳ ಖಾತೆಗೆತಲಾ 2,500/- ಮೊತ್ತದ ವಿತರಣಾ ಸಭೆ ದಿನಾಂಕ 16-07-2021 ಶುಕ್ರವಾರ ಪೂರ್ವಾಹ್ನ 11.00 ಗಂಟೆಗೆ ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ ಜರಗಲಿದೆ. ಉಡುಪಿ ಶಾಸಕರಾದ ಶ್ರೀ ಕೆ.ರಘುಪತಿ ಭಟ್ ಸಭೆಯ ಅಧ್ಯಕ್ಷರಾಗಿ ಮತ್ತು ಅಭ್ಯಾಗತರಾಗಿ ಶ್ರೀ ಪಣಂಬೂರು ವಾಸುದೇವ ಐತಾಳ್, ಶ್ರೀಮತಿ ಮೀನಾ ವಿ. ಐತಾಳ್ ಹಾಗೂ ಸಿ.ಎ. ಗಣೇಶ್‍ ಕಾಂಚನ್‍ ಉಪಸ್ಥಿತರಿರುವರು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments