ಕೊರೊನಾ ಕಾರಣದಿಂದ 2020-21ನೇ ಸಾಲಿನ ತಿರುಗಾಟದಲ್ಲಿ ಭಾಗಶಃ ಸಂಭಾವನೆ ಪಡೆದ 20 ಮೇಳಗಳ 410 ಕಲಾವಿದರಿಗೆ ಮತ್ತು ಯಕ್ಷಶಿಕ್ಷಣದ ಗುರುಗಳ ಖಾತೆಗೆತಲಾ 2,500/- ಮೊತ್ತದ ವಿತರಣಾ ಸಭೆ ದಿನಾಂಕ 16-07-2021 ಶುಕ್ರವಾರ ಪೂರ್ವಾಹ್ನ 11.00 ಗಂಟೆಗೆ ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ ಜರಗಲಿದೆ. ಉಡುಪಿ ಶಾಸಕರಾದ ಶ್ರೀ ಕೆ.ರಘುಪತಿ ಭಟ್ ಸಭೆಯ ಅಧ್ಯಕ್ಷರಾಗಿ ಮತ್ತು ಅಭ್ಯಾಗತರಾಗಿ ಶ್ರೀ ಪಣಂಬೂರು ವಾಸುದೇವ ಐತಾಳ್, ಶ್ರೀಮತಿ ಮೀನಾ ವಿ. ಐತಾಳ್ ಹಾಗೂ ಸಿ.ಎ. ಗಣೇಶ್ ಕಾಂಚನ್ ಉಪಸ್ಥಿತರಿರುವರು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
