ಉಡುಪಿಯ ಹಿರಿಯ ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ 46ನೇ ಮಹಾಸಭೆಯಲ್ಲಿ ಆಯ್ಕೆಯಾದ ಕಾರ್ಯಕಾರಿ ಸಮಿತಿಯು ಆಗಸ್ಟ್ 9, 2021ರಂದು ಸಭೆ ನಡೆಸಿ ಎಂ. ಗಂಗಾಧರ್ ರಾವ್ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು. 2021-22ನೇ ಸಾಲಿಗೆ ಆಯ್ಕೆಗೊಂಡ ಪದಾಧಿಕಾರಿಗಳು.
ಉಪಾಧ್ಯಕ್ಷರು : ಎಸ್.ವಿ.ಭಟ್, ಪಿ.ಕಿಶನ್ ಹೆಗ್ಡೆ, ವಿ.ಜಿ.ಶೆಟ್ಟಿ, ಕಾರ್ಯದರ್ಶಿ: ಮುರಲಿ ಕಡೆಕಾರ್, ಜತೆಕಾರ್ಯದರ್ಶಿಗಳು : ನಾರಾಯಣ ಎಂ.ಹೆಗಡೆ, ಎಚ್.ಎನ್. ಶೃಂಗೇಶ್ವರ, ಕೋಶಾಧಿಕಾರಿ : ಮನೋಹರ ಕೆ., ಸದಸ್ಯರು : ಕೆ. ಗಣೇಶ್ ರಾವ್, ತಲ್ಲೂರು ಶಿವರಾಮ ಶೆಟ್ಟಿ, ಬಿ. ನಾರಾಯಣ, ಪ್ರೊ. ಕೆ. ಸದಾಶಿವ ರಾವ್, ಪ್ರೊ. ಎಂ. ಎಲ್. ಸಾಮಗ, ಎಸ್. ಗಣರಾಜ್ ಭಟ್, ಬಿ. ಭುವನಪ್ರಸಾದ್ ಹೆಗ್ಡೆ, ಅನಂತರಾಜ ಉಪಾಧ್ಯ, ಎಚ್. ಎನ್. ವೆಂಕಟೇಶ್, ವಿಜಯ್ ಕುಮಾರ್ ಮುದ್ರಾಡಿ, ಎ. ನಟರಾಜ ಉಪಾಧ್ಯ, ಕೆ. ಅಜಿತ್ ಕುಮಾರ್, ವಿದ್ಯಾಪ್ರಸಾದ್, ಅಶೋಕ್ ಎಂ, ದಿನೇಶ್ ಪಿ. ಪೂಜಾರಿ, ರಾಜೇಶ್ ನಾವಡ, ಮಂಜುನಾಥ ಹೆಬ್ಬಾರ್.
ಆಹ್ವಾನಿತರು : ಕೆ. ಗೋಪಾಲ, ರಮೇಶ್ ರಾವ್, ಗಣೇಶ್ ಬ್ರಹ್ಮಾವರ, ಪೃಥ್ವಿರಾಜ್ ಕವತ್ತಾರ್, ಕೆ. ಆನಂದ ಶೆಟ್ಟಿ, ನಾಗರಾಜ ಹೆಗಡೆ, ರಾಜೀವಿ, ಕೆ.ಎಸ್ ಸುಬ್ರಹ್ಮಣ್ಯ ಬಾಸ್ರಿ, ಸಂತೋಷ್ ಕುಮಾರ್ ಶೆಟ್ಟಿ, ಕೃಷ್ಣಮೂರ್ತಿ ಭಟ್ ಪುತ್ತೂರು, ಡಾ. ಶೈಲಜಾ, ಕಿಶೋರ್. ಸಿ. ಉದ್ಯಾವರ, ಪ್ರಸಾದ್ ರಾವ್ ಪುತ್ತೂರು, ಸುದರ್ಶನ ಬಾಯರಿ, ಗಣೇಶ್ ರಾವ್ ಎಲ್ಲೂರು, ರಮಾನಾಥ ಶ್ಯಾನುಭಾಗ, ರವಿನಂದನ್ ಎಸ್.ಟಿ, ವಿಪುಲ್ ಪ್ರಭು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
