ಸರಯೂ ಬಾಲ ಯಕ್ಷ ವೃಂದ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇವರು ಆಯೋಜಿಸಿದ 16-08-2021ರಂದು ಸರಯೂ ತುಳು ಯಕ್ಷಗಾನ ಸಪ್ತಾಹದ ಆರನೆಯ ದಿನದ ಸಭಾ ಕಾರ್ಯಕ್ರಮ ಸಮಾರಂಭದಲ್ಲಿ ಯಕ್ಷಗಾನ ಕಲಾವಿದರಾದ ಶ್ರೀ ರವಿ ಭಟ್ ನೆಲ್ಯಾಡಿ ಮತ್ತು ಶ್ರೀ ಸ್ಕಂದ ಕೊನ್ನಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.
(ಫೋಟೋ: ಮಧುಸೂದನ ಅಲೆವೂರಾಯ)

