ಸರಯೂ ಬಾಲ ಯಕ್ಷ ವೃಂದ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇವರು ಆಯೋಜಿಸಿದ 16-08-2021ರಂದು ಸರಯೂ ತುಳು ಯಕ್ಷಗಾನ ಸಪ್ತಾಹದ ಆರನೆಯ ದಿನದ ಸಭಾ ಕಾರ್ಯಕ್ರಮ ಸಮಾರಂಭದಲ್ಲಿ ಯಕ್ಷಗಾನ ಕಲಾವಿದರಾದ ಶ್ರೀ ರವಿ ಭಟ್ ನೆಲ್ಯಾಡಿ ಮತ್ತು ಶ್ರೀ ಸ್ಕಂದ ಕೊನ್ನಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.
(ಫೋಟೋ: ಮಧುಸೂದನ ಅಲೆವೂರಾಯ)


- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
