ಕಡಬ ಸಂಸ್ಮರಣಾ ಸಮಿತಿಯ ಎರಡನೆಯ ವರ್ಷದ ‘ಕಡಬದ್ವಯ ಸಂಸ್ಮರಣ ಪ್ರಶಸ್ತಿ’ ಪ್ರದಾನ ಸಮಾರಂಭ ದಿನಾಂಕ 03.10.2021ರ ಆದಿತ್ಯವಾರ ಅಪರಾಹ್ನ ಸಮಯ 2ರಿಂದ ಸಂಜೆ ಘಂಟೆ 6.30ರ ವರೆಗೆ ನಡೆಯಲಿದೆ. ಈ ಕಾರ್ಯಕ್ರಮವು ಯಕ್ಷಗಾನ ಬಯಲಾಟ ಪ್ರದರ್ಶನದೊಂದಿಗೆ ಮೂಡಬಿದಿರೆಯ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ರಾಜಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ವಿವರ ಲಗತ್ತಿಸಲಾಗಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ