ಕಡಬ ಸಂಸ್ಮರಣಾ ಸಮಿತಿಯ ಎರಡನೆಯ ವರ್ಷದ ‘ಕಡಬದ್ವಯ ಸಂಸ್ಮರಣ ಪ್ರಶಸ್ತಿ’ ಪ್ರದಾನ ಸಮಾರಂಭ ದಿನಾಂಕ 03.10.2021ರ ಆದಿತ್ಯವಾರ ಅಪರಾಹ್ನ ಸಮಯ 2ರಿಂದ ಸಂಜೆ ಘಂಟೆ 6.30ರ ವರೆಗೆ ನಡೆಯಲಿದೆ. ಈ ಕಾರ್ಯಕ್ರಮವು ಯಕ್ಷಗಾನ ಬಯಲಾಟ ಪ್ರದರ್ಶನದೊಂದಿಗೆ ಮೂಡಬಿದಿರೆಯ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ರಾಜಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ವಿವರ ಲಗತ್ತಿಸಲಾಗಿದೆ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
