ಕಲಾಪೋಷಕ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸಂಸ್ಮರಣಾ ಪ್ರಯುಕ್ತ ನಡೆಯುವ ಸರ್ಪಂಗಳ ಯಕ್ಷೋತ್ಸವ ಈ ವರ್ಷ ದಶಮಾನೋತ್ಸವ ಸಂಭ್ರಮವನ್ನು ಕಾಣುತ್ತಿದೆ. ಈ ಸರ್ಪಂಗಳ ಯಕ್ಷೋತ್ಸವ ದಶಮಾನೋತ್ಸವ ಸಂಭ್ರಮವು ನಾಳೆ ದಿನಾಂಕ 01.10.2021ರಂದು ಸಂಜೆ 6 ಘಂಟೆಯಿಂದ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕಲಾಪೋಷಕ ಸರ್ಪಂಗಳ ಸುಬ್ರಹ್ಮಣ್ಯ ಭಟ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದ ವಿವರ ಲಗತ್ತಿಸಲಾಗಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
