ಖ್ಯಾತ ಯಕ್ಷಗಾನ ಮದ್ದಳೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ಕುರಿತಾದ ಪುಸ್ತಕ ‘ರಂಗಾಂತರಂಗ’ ನಾಳೆ 15.10.2021, ಶುಕ್ರವಾರ ಮಧ್ಯಾಹ್ನ 12 ಘಂಟೆಗೆ ಶ್ರೀ ಎಡನೀರು ಮಠದಲ್ಲಿ ಬಿಡುಗಡೆಗೊಳ್ಳಲಿದೆ. ಯುವ ಲೇಖಕ ಹಾಗೂ ಪತ್ರಕರ್ತ ಲಕ್ಷ್ಮೀ ಮಚ್ಚಿನರ ಲೇಖನಿಯಲ್ಲಿ ಮೂಡಿಬಂದ ಈ ಕೃತಿಯಲ್ಲಿ ಮದ್ದಳೆಗಾರರಾದ ಲಕ್ಷ್ಮೀಶ ಅಮ್ಮಣ್ಣಾಯರ ಕಲಾಜೀವನದ ಬಗ್ಗೆ ಬೆಳಕು ಚೆಲ್ಲುವ ಸಂಪೂರ್ಣ ವಿವರಗಳಿವೆ. ವಿವರಗಳನ್ನು ಮೇಲಿನ ಚಿತ್ರದಲ್ಲಿ ನೋಡಬಹುದು.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
