ಖ್ಯಾತ ಯಕ್ಷಗಾನ ಮದ್ದಳೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ಕುರಿತಾದ ಪುಸ್ತಕ ‘ರಂಗಾಂತರಂಗ’ ನಾಳೆ 15.10.2021, ಶುಕ್ರವಾರ ಮಧ್ಯಾಹ್ನ 12 ಘಂಟೆಗೆ ಶ್ರೀ ಎಡನೀರು ಮಠದಲ್ಲಿ ಬಿಡುಗಡೆಗೊಳ್ಳಲಿದೆ. ಯುವ ಲೇಖಕ ಹಾಗೂ ಪತ್ರಕರ್ತ ಲಕ್ಷ್ಮೀ ಮಚ್ಚಿನರ ಲೇಖನಿಯಲ್ಲಿ ಮೂಡಿಬಂದ ಈ ಕೃತಿಯಲ್ಲಿ ಮದ್ದಳೆಗಾರರಾದ ಲಕ್ಷ್ಮೀಶ ಅಮ್ಮಣ್ಣಾಯರ ಕಲಾಜೀವನದ ಬಗ್ಗೆ ಬೆಳಕು ಚೆಲ್ಲುವ ಸಂಪೂರ್ಣ ವಿವರಗಳಿವೆ. ವಿವರಗಳನ್ನು ಮೇಲಿನ ಚಿತ್ರದಲ್ಲಿ ನೋಡಬಹುದು.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು