ಖ್ಯಾತ ಯಕ್ಷಗಾನ ಮದ್ದಳೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ಕುರಿತಾದ ಪುಸ್ತಕ ‘ರಂಗಾಂತರಂಗ’ ನಾಳೆ 15.10.2021, ಶುಕ್ರವಾರ ಮಧ್ಯಾಹ್ನ 12 ಘಂಟೆಗೆ ಶ್ರೀ ಎಡನೀರು ಮಠದಲ್ಲಿ ಬಿಡುಗಡೆಗೊಳ್ಳಲಿದೆ. ಯುವ ಲೇಖಕ ಹಾಗೂ ಪತ್ರಕರ್ತ ಲಕ್ಷ್ಮೀ ಮಚ್ಚಿನರ ಲೇಖನಿಯಲ್ಲಿ ಮೂಡಿಬಂದ ಈ ಕೃತಿಯಲ್ಲಿ ಮದ್ದಳೆಗಾರರಾದ ಲಕ್ಷ್ಮೀಶ ಅಮ್ಮಣ್ಣಾಯರ ಕಲಾಜೀವನದ ಬಗ್ಗೆ ಬೆಳಕು ಚೆಲ್ಲುವ ಸಂಪೂರ್ಣ ವಿವರಗಳಿವೆ. ವಿವರಗಳನ್ನು ಮೇಲಿನ ಚಿತ್ರದಲ್ಲಿ ನೋಡಬಹುದು.
Recent Comments
ನಮ್ಮ ಬಗ್ಗೆ
on
ನಮ್ಮ ಬಗ್ಗೆ
on
ನಮ್ಮ ಬಗ್ಗೆ
on
ನಮ್ಮ ಬಗ್ಗೆ
on
ನಮ್ಮ ಬಗ್ಗೆ
on
ನಮ್ಮ ಬಗ್ಗೆ
on
ನಮ್ಮ ಬಗ್ಗೆ
on
ನಮ್ಮ ಬಗ್ಗೆ
on
ನಮ್ಮ ಬಗ್ಗೆ
on