ಖ್ಯಾತ ಯಕ್ಷಗಾನ ಮದ್ದಳೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ಕುರಿತಾದ ಪುಸ್ತಕ ‘ರಂಗಾಂತರಂಗ’ ನಾಳೆ 15.10.2021, ಶುಕ್ರವಾರ ಮಧ್ಯಾಹ್ನ 12 ಘಂಟೆಗೆ ಶ್ರೀ ಎಡನೀರು ಮಠದಲ್ಲಿ ಬಿಡುಗಡೆಗೊಳ್ಳಲಿದೆ. ಯುವ ಲೇಖಕ ಹಾಗೂ ಪತ್ರಕರ್ತ ಲಕ್ಷ್ಮೀ ಮಚ್ಚಿನರ ಲೇಖನಿಯಲ್ಲಿ ಮೂಡಿಬಂದ ಈ ಕೃತಿಯಲ್ಲಿ ಮದ್ದಳೆಗಾರರಾದ ಲಕ್ಷ್ಮೀಶ ಅಮ್ಮಣ್ಣಾಯರ ಕಲಾಜೀವನದ ಬಗ್ಗೆ ಬೆಳಕು ಚೆಲ್ಲುವ ಸಂಪೂರ್ಣ ವಿವರಗಳಿವೆ. ವಿವರಗಳನ್ನು ಮೇಲಿನ ಚಿತ್ರದಲ್ಲಿ ನೋಡಬಹುದು.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
