
ಕಡಬ ಸಂಸ್ಮರಣಾ ಸಮಿತಿಯ ಎರಡನೆಯ ವರ್ಷದ ‘ಕಡಬದ್ವಯ ಸಂಸ್ಮರಣ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 03.10.2021ರ ಆದಿತ್ಯವಾರ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ಯಕ್ಷಗಾನ ಬಯಲಾಟ ಪ್ರದರ್ಶನದೊಂದಿಗೆ ಮೂಡಬಿದಿರೆಯ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಈ ಬಾರಿಯ ಕಡಬ ಸಂಸ್ಮರಣಾ ಪ್ರಶಸ್ತಿಯನ್ನು ಖ್ಯಾತ ಹಿರಿಯ ಮದ್ದಳೆಗಾರರಾದ ಶ್ರೀ ಮಿಜಾರು ಮೋಹನ ಶೆಟ್ಟಿಗಾರರಿಗೆ ನೀಡಿ ಗೌರವಿಸಲಾಯಿತು.
ಕಡಬ ವಿನಯ ಆಚಾರ್ಯರು ಪೀಠಿಕೆ ಚೆಂಡೆ ಬಾರಿಸುವ ವೀಡಿಯೊ ಸುಕೇಶ್ ಭಟ್ ಅವರ ಯು ಟ್ಯೂಬ್ ಚಾನೆಲಿನಲ್ಲಿ ನೋಡಿ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
