
ಕಡಬ ಸಂಸ್ಮರಣಾ ಸಮಿತಿಯ ಎರಡನೆಯ ವರ್ಷದ ‘ಕಡಬದ್ವಯ ಸಂಸ್ಮರಣ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 03.10.2021ರ ಆದಿತ್ಯವಾರ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ಯಕ್ಷಗಾನ ಬಯಲಾಟ ಪ್ರದರ್ಶನದೊಂದಿಗೆ ಮೂಡಬಿದಿರೆಯ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಈ ಬಾರಿಯ ಕಡಬ ಸಂಸ್ಮರಣಾ ಪ್ರಶಸ್ತಿಯನ್ನು ಖ್ಯಾತ ಹಿರಿಯ ಮದ್ದಳೆಗಾರರಾದ ಶ್ರೀ ಮಿಜಾರು ಮೋಹನ ಶೆಟ್ಟಿಗಾರರಿಗೆ ನೀಡಿ ಗೌರವಿಸಲಾಯಿತು.
ಕಡಬ ವಿನಯ ಆಚಾರ್ಯರು ಪೀಠಿಕೆ ಚೆಂಡೆ ಬಾರಿಸುವ ವೀಡಿಯೊ ಸುಕೇಶ್ ಭಟ್ ಅವರ ಯು ಟ್ಯೂಬ್ ಚಾನೆಲಿನಲ್ಲಿ ನೋಡಿ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
