ಸಾಂದರ್ಭಿಕ ಚಿತ್ರ
ಇಂದು 17.11.2021ರ ಬುಧವಾರ ರಾತ್ರಿ 7.30ಕ್ಕೆ ಸರಿಯಾಗಿ ಕುಡುಪು ಅನಂತಪದ್ಮನಾಭ ದೇವಸ್ಥಾನದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಚಕ್ರೇಶ್ವರ ಪರೀಕ್ಷಿತ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಹಿಮ್ಮೇಳ: ಪುತ್ತಿಗೆ ರಘುರಾಮ ಹೊಳ್ಳ, ರವಿಚಂದ್ರ ಕನ್ನಡಿಕಟ್ಟೆ, ಸುಬ್ರಹ್ಮಣ್ಯ ಶಾಸ್ತ್ರಿ ಮಣಿಮುಂಡ, ಪದ್ಮನಾಭ ,ಉಪಾಧ್ಯಾಯ, ಮುರಾರಿ ಕಡಂಬಳಿತ್ತಾಯ, ಮುರಾರಿ ಸುಬ್ರಹ್ಮಣ್ಯ ಭಟ್ ಪಂಜಿಗದ್ದೆ
ಹಾಸ್ಯ: ಬಂಟ್ವಾಳ ಜಯರಾಮ ಆಚಾರ್ಯ, ಸೀತಾರಾಮ್ ಕುಮಾರ್ ಕಟೀಲು.
ಮುಮ್ಮೇಳ: ಪರೀಕ್ಷಿತ: ಸುಬ್ರಾಯ ಹೊಳ್ಳ ಕಾಸರಗೋಡು,ಜನಮೇಜಯ: ಸುಣ್ಣಂಬಳ ವಿಶ್ವೇಶ್ವರ ಭಟ್, ಶಮೀಕ ಋಷಿ: ವಾಟೆಪಡ್ಪು ವಿಷ್ಣು ಶರ್ಮ, ಕಲಿಪುರುಷ: ಪೆರ್ಮುದೆ ಜಯಪ್ರಕಾಶ ಶೆಟ್ಟಿ, ಇರಾವತಿ : ರವಿ ಅಲೆವೂರಾಯ ವರ್ಕಾಡಿ, ರಕ್ತಾಕ್ಷ: ಹರಿನಾರಾಯಣ ಭಟ್ ಎಡನೀರು, ಮಂತ್ರಿ: ಉಮೇಶ ಕುಪ್ಪೆಪದವು, ಸೇನಾಧಿಪತಿ: ಅಕ್ಷಯ ಸುವರ್ಣ,
ಜನಮೇಜಯನ ತಮ್ಮಂದಿರು: ರವಿ ಭಟ್ ನೆಲ್ಯಾಡಿ, ವೃಷಭ್ ಶೆಟ್ಟಿ, ದೇವೇಂದ್ರ: ಅರಳ ಗಣೇಶ್ ಶೆಟ್ಟಿ, ಶೃಂಗಿ: ಪ್ರೇಮರಾಜ್ ಕೊಯಿಲ, ತಕ್ಷಕ: ಲಕ್ಷ್ಮಣ ಕುಮಾರ್ ಮರಕಡ, ವನಪಾಲಕರು: ಚಿಂತನ್ ಆರ್.ಕೆ, ಚಿರಾಗ್ ಆರ್.ಕೆ, ಆಸ್ತೀಕ: ಮುಕ್ಕ ರಾಮಚಂದ್ರ, ಗುರುವಾಯಾರಪ್ಪ: ಶ್ರೀ ಸಂದೀಪ್ ಶೆಟ್ಟಿ ದೋಟ.
ವೇಷಭೂಷಣ: ಶ್ರೀ ಗಣೇಶ ಕಲಾವೃಂದ, ಪೈವಳಿಕೆ. ಸಂಯೋಜನೆ: ಶ್ರೀಕೃಷ್ಣ ಯಕ್ಷಸಭಾ ಮಲ್ಲಿಕಟ್ಟೆ, ಕದ್ರಿ
live link
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

