ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಮಂಡಳಿ,ಶ್ರೀ ಕ್ಷೇತ್ರ ಕೊಲ್ಲಂಗಾನ,
ಮೇಳದ 24ನೇ ವರ್ಷದ ತಿರುಗಾಟವು ಇದೇ ಬರುವ ನವಂಬರ್- 19- 2021ನೇ ಶುಕ್ರವಾರ, ತುಲಾ ಮಾಸ ಕಾರ್ತಿಕ ಹುಣ್ಣಿಮೆಯ ಶುಭ ದಿನದಂದು ಶ್ರೀ ಚಕ್ರ ಪೂಜೆಯೊಂದಿಗೆ ಪ್ರಾರಂಭವಾಗಲಿದೆ..
ತಾ. 19-11-2021- ಪ್ರಸಂಗ: ಅಶ್ವಮೇಧ
ತಾ.20-11-2021- ಸಂಜೆ 7ಕ್ಕೆ ಸರಿಯಾಗಿ
ಪ್ರಸಂಗ: ಗಂಧರ್ವ ಕನ್ನಿಕೆ
ಸ್ಥಳ:: ಶ್ರೀ ಕ್ಷೇತ್ರ ಕೊಲ್ಲಂಗಾನ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

