ಯಕ್ಷಗಾನ ಕಲಾರಂಗದ ಸಕ್ರಿಯ, ಹಿರಿಯ ಕಾರ್ಯಕರ್ತರಿಗಾಗಿ, ವಿಜಯ ಕುಮಾರ್ ಮುದ್ರಾಡಿಯವರು ಸ್ಥಾಪಿಸಿದ ಯಕ್ಷಚೇತನ ಪ್ರಶಸ್ತಿಯನ್ನು ಈ ಬಾರಿ ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಅಧಿಕಾರಿ, ಸಂಸ್ಥೆಯ ಕೋಶಾಧಿಕಾರಿ ಮನೋಹರ ಕೆ. ಇವರಿಗೆ ನೀಡಲಾಗುವುದು.
ನಿಡಂಬೂರು ಯುವಕ ಮಂಡಲ ಅಧ್ಯಕ್ಷರಾಗಿ, ಕುತ್ಪಾಡಿ ಯಕ್ಷಗಾನ ಮಂಡಳಿಯಲ್ಲಿ ವೇಷಧಾರಿಯಾಗಿ ಹಾಗೂ ಯಕ್ಷಗಾನ ಕಲಾರಂಗದಲ್ಲಿ ಕಳೆದ 7 ವರ್ಷಗಳಿಂದ ಸೇವೆ ಸಲ್ಲಿಸುತ್ತಿರವ ಮನೋಹರ ಕೆ. ಇವರಿಗೆ ನವಂಬರ್ 28, ಭಾನುವರ ರಾಜಾಂಗಣದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
- 6th Standard, Social Science – HISTORY – Chapter 1 – INTRODUCTION TO HISTORY AND PRE-HISTORIC SOCIETY
- 9th English, UNIT 9 PROSE – AN ASTROLOGER’S DAY
- 9th Standard English POEM 10 – PHOTOGRAPH
- 10th Standard English, NON-DETAIL – Ulysses and the Cyclops
- 10th Standard, Social – Geography CHAPTER 28 – INDIA – MAJOR INDUSTRIES