ಯಕ್ಷಗಾನ ಕಲಾರಂಗದ ಸಕ್ರಿಯ, ಹಿರಿಯ ಕಾರ್ಯಕರ್ತರಿಗಾಗಿ, ವಿಜಯ ಕುಮಾರ್ ಮುದ್ರಾಡಿಯವರು ಸ್ಥಾಪಿಸಿದ ಯಕ್ಷಚೇತನ ಪ್ರಶಸ್ತಿಯನ್ನು ಈ ಬಾರಿ ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಅಧಿಕಾರಿ, ಸಂಸ್ಥೆಯ ಕೋಶಾಧಿಕಾರಿ ಮನೋಹರ ಕೆ. ಇವರಿಗೆ ನೀಡಲಾಗುವುದು.
ನಿಡಂಬೂರು ಯುವಕ ಮಂಡಲ ಅಧ್ಯಕ್ಷರಾಗಿ, ಕುತ್ಪಾಡಿ ಯಕ್ಷಗಾನ ಮಂಡಳಿಯಲ್ಲಿ ವೇಷಧಾರಿಯಾಗಿ ಹಾಗೂ ಯಕ್ಷಗಾನ ಕಲಾರಂಗದಲ್ಲಿ ಕಳೆದ 7 ವರ್ಷಗಳಿಂದ ಸೇವೆ ಸಲ್ಲಿಸುತ್ತಿರವ ಮನೋಹರ ಕೆ. ಇವರಿಗೆ ನವಂಬರ್ 28, ಭಾನುವರ ರಾಜಾಂಗಣದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
