ಮೇಳಗಳ ಇಂದಿನ (29.11.2021) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ಶ್ರೀ ಕ್ಷೇತ್ರದಲ್ಲಿ
ಕಟೀಲು ಒಂದನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಎರಡನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಮೂರನೇ ಮೇಳ== ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ನಾಲ್ಕನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಐದನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಆರನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಮಂದಾರ್ತಿ ಒಂದನೇ ಮೇಳ == ದೊಡ್ಮನೆ, ಹೆಗ್ಗುಂಜೆ, ಕಟ್ಟಕಟ್ಟಲೆ
ಮಂದಾರ್ತಿ ಎರಡನೇ ಮೇಳ == ನಡೂರು, ತೆಂಕ್ಮನೆ
ಮಂದಾರ್ತಿ ಮೂರನೇ ಮೇಳ == ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಆರೂರು
ಮಂದಾರ್ತಿ ನಾಲ್ಕನೇ ಮೇಳ == ಇರ್ಮಾಡಿ ಮನೆ, ಹಾವಂಜೆ
ಮಂದಾರ್ತಿ ಐದನೇ ಮೇಳ == ಕೊಳ್ಕೆಬೈಲು ಶಿರಿಯಾರ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ಶ್ರೀ ಕ್ಷೇತ್ರದಲ್ಲಿ, ಎರಡೂ ಮೇಳಗಳ ಕೂಡಾಟ
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ಶ್ರೀ ಕ್ಷೇತ್ರದಲ್ಲಿ, ಎರಡೂ ಮೇಳಗಳ ಕೂಡಾಟ
ಶ್ರೀ ಮಾರಣಕಟ್ಟೆ ಮೇಳ ‘ಸಿ‘ == ಕೂರ್ಸಿ, ದೊಡ್ಮನೆ, ಕಾಲ್ತೊಡು
ಶ್ರೀ ಪಾವಂಜೆ ಮೇಳ == ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕರ್ಜೆ – ಧರ್ಮ ಸಿಂಹಾಸನ
ಶ್ರೀ ಸೌಕೂರು ಮೇಳ == ಶ್ರೀ ಕ್ಷೇತ್ರದಲ್ಲಿ ಪ್ರಥಮ ಸೇವೆಯಾಟ
ಶ್ರೀ ಬೋಳಂಬಳ್ಳಿ ಮೇಳ== ಕಂಚಿನಾನ್ ಗ್ರಾಮಸ್ಥರು – ನೂತನ ಪ್ರಸಂಗ
ಶ್ರೀ ಬಪ್ಪನಾಡು ಮೇಳ == ಪಂಜಗುತ್ತು
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ