ಮೇಳಗಳ ಇಂದಿನ (29.11.2021) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ಶ್ರೀ ಕ್ಷೇತ್ರದಲ್ಲಿ
ಕಟೀಲು ಒಂದನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಎರಡನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಮೂರನೇ ಮೇಳ== ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ನಾಲ್ಕನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಐದನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಆರನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಮಂದಾರ್ತಿ ಒಂದನೇ ಮೇಳ == ದೊಡ್ಮನೆ, ಹೆಗ್ಗುಂಜೆ, ಕಟ್ಟಕಟ್ಟಲೆ
ಮಂದಾರ್ತಿ ಎರಡನೇ ಮೇಳ == ನಡೂರು, ತೆಂಕ್ಮನೆ
ಮಂದಾರ್ತಿ ಮೂರನೇ ಮೇಳ == ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಆರೂರು
ಮಂದಾರ್ತಿ ನಾಲ್ಕನೇ ಮೇಳ == ಇರ್ಮಾಡಿ ಮನೆ, ಹಾವಂಜೆ
ಮಂದಾರ್ತಿ ಐದನೇ ಮೇಳ == ಕೊಳ್ಕೆಬೈಲು ಶಿರಿಯಾರ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ಶ್ರೀ ಕ್ಷೇತ್ರದಲ್ಲಿ, ಎರಡೂ ಮೇಳಗಳ ಕೂಡಾಟ
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ಶ್ರೀ ಕ್ಷೇತ್ರದಲ್ಲಿ, ಎರಡೂ ಮೇಳಗಳ ಕೂಡಾಟ
ಶ್ರೀ ಮಾರಣಕಟ್ಟೆ ಮೇಳ ‘ಸಿ‘ == ಕೂರ್ಸಿ, ದೊಡ್ಮನೆ, ಕಾಲ್ತೊಡು
ಶ್ರೀ ಪಾವಂಜೆ ಮೇಳ == ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕರ್ಜೆ – ಧರ್ಮ ಸಿಂಹಾಸನ
ಶ್ರೀ ಸೌಕೂರು ಮೇಳ == ಶ್ರೀ ಕ್ಷೇತ್ರದಲ್ಲಿ ಪ್ರಥಮ ಸೇವೆಯಾಟ
ಶ್ರೀ ಬೋಳಂಬಳ್ಳಿ ಮೇಳ== ಕಂಚಿನಾನ್ ಗ್ರಾಮಸ್ಥರು – ನೂತನ ಪ್ರಸಂಗ
ಶ್ರೀ ಬಪ್ಪನಾಡು ಮೇಳ == ಪಂಜಗುತ್ತು
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

