ಮೇಳಗಳ ಇಂದಿನ (29.11.2021) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ಶ್ರೀ ಕ್ಷೇತ್ರದಲ್ಲಿ
ಕಟೀಲು ಒಂದನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಎರಡನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಮೂರನೇ ಮೇಳ== ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ನಾಲ್ಕನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಐದನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಕಟೀಲು ಆರನೇ ಮೇಳ == ಕಟೀಲು ಕ್ಷೇತ್ರದಲ್ಲಿ – ಆರೂ ಮೇಳಗಳ ಪ್ರಥಮ ಸೇವೆಯಾಟ
ಮಂದಾರ್ತಿ ಒಂದನೇ ಮೇಳ == ದೊಡ್ಮನೆ, ಹೆಗ್ಗುಂಜೆ, ಕಟ್ಟಕಟ್ಟಲೆ
ಮಂದಾರ್ತಿ ಎರಡನೇ ಮೇಳ == ನಡೂರು, ತೆಂಕ್ಮನೆ
ಮಂದಾರ್ತಿ ಮೂರನೇ ಮೇಳ == ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಆರೂರು
ಮಂದಾರ್ತಿ ನಾಲ್ಕನೇ ಮೇಳ == ಇರ್ಮಾಡಿ ಮನೆ, ಹಾವಂಜೆ
ಮಂದಾರ್ತಿ ಐದನೇ ಮೇಳ == ಕೊಳ್ಕೆಬೈಲು ಶಿರಿಯಾರ
ಶ್ರೀ ಮಾರಣಕಟ್ಟೆ ಮೇಳ ‘ಎ‘ == ಶ್ರೀ ಕ್ಷೇತ್ರದಲ್ಲಿ, ಎರಡೂ ಮೇಳಗಳ ಕೂಡಾಟ
ಶ್ರೀ ಮಾರಣಕಟ್ಟೆ ಮೇಳ ‘ಬಿ‘ == ಶ್ರೀ ಕ್ಷೇತ್ರದಲ್ಲಿ, ಎರಡೂ ಮೇಳಗಳ ಕೂಡಾಟ
ಶ್ರೀ ಮಾರಣಕಟ್ಟೆ ಮೇಳ ‘ಸಿ‘ == ಕೂರ್ಸಿ, ದೊಡ್ಮನೆ, ಕಾಲ್ತೊಡು
ಶ್ರೀ ಪಾವಂಜೆ ಮೇಳ == ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕರ್ಜೆ – ಧರ್ಮ ಸಿಂಹಾಸನ
ಶ್ರೀ ಸೌಕೂರು ಮೇಳ == ಶ್ರೀ ಕ್ಷೇತ್ರದಲ್ಲಿ ಪ್ರಥಮ ಸೇವೆಯಾಟ
ಶ್ರೀ ಬೋಳಂಬಳ್ಳಿ ಮೇಳ== ಕಂಚಿನಾನ್ ಗ್ರಾಮಸ್ಥರು – ನೂತನ ಪ್ರಸಂಗ
ಶ್ರೀ ಬಪ್ಪನಾಡು ಮೇಳ == ಪಂಜಗುತ್ತು
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

