ಶ್ರೀ ವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ, ದೇಂತಡ್ಕ ಇವರು ತಮ್ಮ ಈ ಸಾಲಿನ ತಿರುಗಾಟವನ್ನು ಇಂದು (07.12.2021) ಆರಂಭಿಸಲಿದ್ದಾರೆ.
ಶ್ರೀ ಕ್ಷೇತ್ರ ದೇಂತಡ್ಕದಲ್ಲಿ ಪಾಂಡವಾಶ್ವಮೇಧ ಎಂಬ ಪ್ರಸಂಗದ ದೇವರ ಸೇವೆಯಾಟದೊಂದಿಗೆ ಈ ತಿರುಗಾಟಕ್ಕೆ ಚಾಲನೆ ದೊರಕಲಿದೆ. ವಿವರಗಳಿಗೆ ಚಿತ್ರ ನೋಡಿ.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ